ಮಂಗಳೂರು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824- 2214021 ಸಂಪರ್ಕಿಸಬಹುದು ಎಂದು ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…