ಮಂಗಳೂರು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824- 2214021 ಸಂಪರ್ಕಿಸಬಹುದು ಎಂದು ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…