ಫೆ.9 ಗಾಯತ್ರಿ ವೆಂಕಟರಾಘವನ್ ಸಂಗೀತ ಕಛೇರಿ

February 8, 2020
9:37 AM

ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಲಿದೆ‌.

Advertisement

ಈ ಪ್ರಯುಕ್ತ ಸಂಜೆ. 6 ರಿಂದ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group