ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ 1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…