ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ 1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…