ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ 1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…