ಸುಳ್ಯ: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಆ.15 ರಂದು ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯದ ಸುನ್ನೀ ಮಹಲ್ ಗೆ ಸ್ಥಳಾಂತರ ಮಾಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪ ದಿಂದ ನಾಶ ನಷ್ಟಗಳು ಸಂಭವಿಸಿದ್ದು ಎಸ್ ಕೆ ಎಸ್ ಎಸ್,ಎಸ್ ಎಫ್ ನ ಕಾರ್ಯಕರ್ತರನ್ನು ಹೆಚ್ಚಾಗಿ ನಾಶ ನಷ್ಟಗಳು ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುವುದಕ್ಕಾಗಿ ಪ್ರೇರೇಪಿಸಿದ್ದೇವೆ .ಆದ್ದರಿಂದಲೇ ಫ್ರೀಡಂ ಸ್ಕ್ವಾರ್ ಸ್ವಾಗತ ಸಮಿತಿ ಚೆಯರ್ಮೇನ್ ಅಬೂಬಕ್ಕರ್ ಹಾಜಿ ಮತ್ತು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಹಸನ್ ಅರ್ಶದಿ ಬೆಳ್ಳಾರೆ ಅವರ ಜಂಟೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 15 ರಂದು 4 ಗಂಟೆ ಗೆ ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಪ್ರೀಡಂ ಸ್ಕ್ವೇರ್ ಕಾರ್ಯಕ್ರಮವನ್ನು ಸುಳ್ಯ ಸುನ್ನೀ ಮಹಲ್ ಕಚೇರಿಗೆ ಹಸ್ತಾಂತರಿಸಿ ಸರಳವಾಗಿ ನಡೆಸಲು ತೀರ್ಮಾನಿಸಿರುತ್ತೇವೆ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಶುಕೂರ್ ದಾರಿಮಿ ಕರಾಯ ಆಗಮಿಸಲಿದ್ದಾರೆ ಎಂದು ಪ್ರ ಕಾರ್ಯದರ್ಶಿ ಸಿದ್ದೀಕ್ ಅಡ್ಕ ಮತ್ತು ಪ್ರೀಡಂ ಸ್ಕ್ವಾರ್ ಕನ್ವೀನರ್ ಜಮಾಲುದ್ದೀನ್ ಕೆ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…