Advertisement
ನಮ್ಮೂರ ಸುದ್ದಿ

ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯಕ್ಕೆ ಸ್ಥಳಾಂತರ

Share

ಸುಳ್ಯ:  ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಆ.15 ರಂದು ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯದ ಸುನ್ನೀ ಮಹಲ್ ಗೆ ಸ್ಥಳಾಂತರ ಮಾಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪ ದಿಂದ ನಾಶ ನಷ್ಟಗಳು ಸಂಭವಿಸಿದ್ದು ಎಸ್ ಕೆ ಎಸ್ ಎಸ್,ಎಸ್ ಎಫ್ ನ ಕಾರ್ಯಕರ್ತರನ್ನು ಹೆಚ್ಚಾಗಿ ನಾಶ ನಷ್ಟಗಳು ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುವುದಕ್ಕಾಗಿ ಪ್ರೇರೇಪಿಸಿದ್ದೇವೆ .ಆದ್ದರಿಂದಲೇ ಫ್ರೀಡಂ ಸ್ಕ್ವಾರ್ ಸ್ವಾಗತ ಸಮಿತಿ ಚೆಯರ್ಮೇನ್ ಅಬೂಬಕ್ಕರ್ ಹಾಜಿ  ಮತ್ತು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಹಸನ್ ಅರ್ಶದಿ ಬೆಳ್ಳಾರೆ ಅವರ ಜಂಟೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಆಗಸ್ಟ್ 15 ರಂದು 4 ಗಂಟೆ ಗೆ ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಪ್ರೀಡಂ ಸ್ಕ್ವೇರ್ ಕಾರ್ಯಕ್ರಮವನ್ನು ಸುಳ್ಯ ಸುನ್ನೀ ಮಹಲ್ ಕಚೇರಿಗೆ ಹಸ್ತಾಂತರಿಸಿ ಸರಳವಾಗಿ ನಡೆಸಲು ತೀರ್ಮಾನಿಸಿರುತ್ತೇವೆ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಶುಕೂರ್ ದಾರಿಮಿ ಕರಾಯ ಆಗಮಿಸಲಿದ್ದಾರೆ ಎಂದು  ಪ್ರ ಕಾರ್ಯದರ್ಶಿ ಸಿದ್ದೀಕ್ ಅಡ್ಕ ಮತ್ತು ಪ್ರೀಡಂ ಸ್ಕ್ವಾರ್ ಕನ್ವೀನರ್ ಜಮಾಲುದ್ದೀನ್ ಕೆ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

40 minutes ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

8 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

16 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

18 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

23 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago