ಸುಳ್ಯ: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಆ.15 ರಂದು ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯದ ಸುನ್ನೀ ಮಹಲ್ ಗೆ ಸ್ಥಳಾಂತರ ಮಾಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪ ದಿಂದ ನಾಶ ನಷ್ಟಗಳು ಸಂಭವಿಸಿದ್ದು ಎಸ್ ಕೆ ಎಸ್ ಎಸ್,ಎಸ್ ಎಫ್ ನ ಕಾರ್ಯಕರ್ತರನ್ನು ಹೆಚ್ಚಾಗಿ ನಾಶ ನಷ್ಟಗಳು ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುವುದಕ್ಕಾಗಿ ಪ್ರೇರೇಪಿಸಿದ್ದೇವೆ .ಆದ್ದರಿಂದಲೇ ಫ್ರೀಡಂ ಸ್ಕ್ವಾರ್ ಸ್ವಾಗತ ಸಮಿತಿ ಚೆಯರ್ಮೇನ್ ಅಬೂಬಕ್ಕರ್ ಹಾಜಿ ಮತ್ತು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಹಸನ್ ಅರ್ಶದಿ ಬೆಳ್ಳಾರೆ ಅವರ ಜಂಟೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 15 ರಂದು 4 ಗಂಟೆ ಗೆ ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಪ್ರೀಡಂ ಸ್ಕ್ವೇರ್ ಕಾರ್ಯಕ್ರಮವನ್ನು ಸುಳ್ಯ ಸುನ್ನೀ ಮಹಲ್ ಕಚೇರಿಗೆ ಹಸ್ತಾಂತರಿಸಿ ಸರಳವಾಗಿ ನಡೆಸಲು ತೀರ್ಮಾನಿಸಿರುತ್ತೇವೆ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಶುಕೂರ್ ದಾರಿಮಿ ಕರಾಯ ಆಗಮಿಸಲಿದ್ದಾರೆ ಎಂದು ಪ್ರ ಕಾರ್ಯದರ್ಶಿ ಸಿದ್ದೀಕ್ ಅಡ್ಕ ಮತ್ತು ಪ್ರೀಡಂ ಸ್ಕ್ವಾರ್ ಕನ್ವೀನರ್ ಜಮಾಲುದ್ದೀನ್ ಕೆ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…