ಸುಳ್ಯ: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಆ.15 ರಂದು ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯದ ಸುನ್ನೀ ಮಹಲ್ ಗೆ ಸ್ಥಳಾಂತರ ಮಾಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪ ದಿಂದ ನಾಶ ನಷ್ಟಗಳು ಸಂಭವಿಸಿದ್ದು ಎಸ್ ಕೆ ಎಸ್ ಎಸ್,ಎಸ್ ಎಫ್ ನ ಕಾರ್ಯಕರ್ತರನ್ನು ಹೆಚ್ಚಾಗಿ ನಾಶ ನಷ್ಟಗಳು ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುವುದಕ್ಕಾಗಿ ಪ್ರೇರೇಪಿಸಿದ್ದೇವೆ .ಆದ್ದರಿಂದಲೇ ಫ್ರೀಡಂ ಸ್ಕ್ವಾರ್ ಸ್ವಾಗತ ಸಮಿತಿ ಚೆಯರ್ಮೇನ್ ಅಬೂಬಕ್ಕರ್ ಹಾಜಿ ಮತ್ತು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಹಸನ್ ಅರ್ಶದಿ ಬೆಳ್ಳಾರೆ ಅವರ ಜಂಟೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 15 ರಂದು 4 ಗಂಟೆ ಗೆ ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಪ್ರೀಡಂ ಸ್ಕ್ವೇರ್ ಕಾರ್ಯಕ್ರಮವನ್ನು ಸುಳ್ಯ ಸುನ್ನೀ ಮಹಲ್ ಕಚೇರಿಗೆ ಹಸ್ತಾಂತರಿಸಿ ಸರಳವಾಗಿ ನಡೆಸಲು ತೀರ್ಮಾನಿಸಿರುತ್ತೇವೆ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಶುಕೂರ್ ದಾರಿಮಿ ಕರಾಯ ಆಗಮಿಸಲಿದ್ದಾರೆ ಎಂದು ಪ್ರ ಕಾರ್ಯದರ್ಶಿ ಸಿದ್ದೀಕ್ ಅಡ್ಕ ಮತ್ತು ಪ್ರೀಡಂ ಸ್ಕ್ವಾರ್ ಕನ್ವೀನರ್ ಜಮಾಲುದ್ದೀನ್ ಕೆ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…