ನಿಂತಿಕಲ್ಲು : ಫ್ರೆಂಡ್ಸ್ ಪಾಯಿಂಟ್ ವಾಟ್ಸಾಪ್ ಗ್ರೂಪ್ ವತಿಯಿಂದ ಸೋಮವಾರದಂದು ಜುಮ್ಮಾ ಮಸೀದಿ ಎಣ್ಮೂರಿನಲ್ಲಿ ಇಫ್ತಾರ್ ಕೂಟ ನೆರವೇರಿತು. ಸುಮಾರು 200 ಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ವಿಜೃಂಭಣೆಯಿಂದ ನಡೆಯಿತು. ಗ್ರೂಪಿನ ಸದಸ್ಯರು ಅಲ್ಲದೇ ಹಲವಾರು ಸನ್ಮಿತ್ರರು, ಊರವರು ಈ ಇಫ್ತಾರ್ ಕೂಟಕ್ಕೆ ಸಹಾಯ ಸಹಕಾರ ನೀಡಿದ್ದರು. ಊರಿನ ಮತ್ತು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಯಿತು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…