ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
78 ವರ್ಷದ ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.
ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.
ರಾಜ್ಯದಲ್ಲಿ ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ ಹಾಗೂ ಬಂಟ್ವಾಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…