ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
78 ವರ್ಷದ ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.
ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.
ರಾಜ್ಯದಲ್ಲಿ ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ ಹಾಗೂ ಬಂಟ್ವಾಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…