ಬಂಟ್ವಾಳ ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಪ್ರಕರಣ ದಾಖಲು

April 20, 2020
9:01 PM

ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ  ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.

Advertisement

ಮೃತರ ಗಂಡ ಮತ್ತು ಮಗ  ನೀಡಿದ ಮಾಹಿತಿಯಂತೆ,  ಮೃತ ಮಹಿಳೆ  ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು  ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು  ನೀಡಿದ ದೂರಿನಂತೆ  ಪ್ರಕರಣ ದಾಖಲಾಗಿರುತ್ತದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror