ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.
ಮೃತರ ಗಂಡ ಮತ್ತು ಮಗ ನೀಡಿದ ಮಾಹಿತಿಯಂತೆ, ಮೃತ ಮಹಿಳೆ ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…