ಬಂಟ್ವಾಳ:ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಮೃತಪಟ್ಟ ಮಹಿಳೆಗೆ ಬಂಟ್ವಾಳದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸು ದಾಖಲಾಗಿದೆ.
ಮೃತರ ಗಂಡ ಮತ್ತು ಮಗ ನೀಡಿದ ಮಾಹಿತಿಯಂತೆ, ಮೃತ ಮಹಿಳೆ ನ್ಯುಮೋನಿಯ (ಶ್ವಾಸಕೋಶದ) ಖಾಯಿಲೆಯಿಂದ ಬಳಲುತ್ತಿದ್ದು. ಅವರಿಗೆ ಅನೇಕ ಕಡೆ ಚಿಕಿತ್ಸೆ ಕೊಡಿಸಿದರು ಖಾಯಿಲೆಯಿಂದ ಗುಣ ಮುಖವಾಗದೆ ಇತ್ತು. ಈಚೆಗೆ ಬಳಲುತ್ತಿದ್ದ ಅವರನ್ನು ಎ.15 ರಂದು ಚಿಕಿತ್ಸೆಗಾಗಿ ಬಂಟ್ವಾಳದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಆದರೆ ಆ ವೈದ್ಯರು ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಎಲ್ಲಾ ಸಾಂಕ್ರಾಮಿಕ ಖಾಯಿಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖೆಗೆ ನೀಡಬೇಕಾಗಿದ್ದು. ನಾಲ್ಕು ದಿನಗಳ ಚಿಕಿತ್ಸೆಯನ್ನು ನೀಡಿ ರೋಗ ಉಲ್ಬಣಗೊಂಡರು ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆ ಆಸ್ಪತ್ರೆಗೆ ನಿರ್ದೆಶನವನ್ನು ವೈದ್ಯರು ನೀಡಿರುವುದಿಲ್ಲ, ಆರೋಗ್ಯ ಇಲಾಖೆಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಈ ಕಾರಣದಿಂದ ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…