Advertisement
ಸುದ್ದಿಗಳು

ಬಂಟ್ವಾಳ| ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ| ಜೀವ ಬೆದರಿಕೆ | ಪ್ರಕರಣ ದಾಖಲು |

Share

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ  ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು  ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ  ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು  ಹಾಗೂ ಅಂಗಡಿಯ ಎದುರು  ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.

ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ  ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ  ಜೀವ ಬೆದರಿಕೆ ಹಾಕಿದ್ದಾರೆ ಎಂದು  ದೂರಿನಲ್ಲಿ  ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

1 hour ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

6 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago