ಬಂದಿದೆ ಹೊಸತು ಅಡಿಕೆ ಸರ….!

April 24, 2019
11:59 AM
Advertisement

ಪುತ್ತೂರು: ಆಭರಣದಲ್ಲಿ ಹೊಸತಾಗಿ ಆವಿಷ್ಕಾರಗೊಂಡ ಆಭರಣವೆಂದರೆ “ಅಡಿಕೆ ಸರ” . ಸ್ವಾದಿಷ್ಟವಾದ ಅಡಿಕೆಯನ್ನು ಆಭರಣವನ್ನಾಗಿ ಧರಿಸಬಹುದೇ ಎಂದು ಮೂಗಿನ ಮೇಲೆ ಬೆರಳಿಟ್ಟು ನೋಡುವಂತಹ ಸುಂದರ, ಫ್ಯಾಶನ್ ಪ್ರಿಯರಿಗಾಗಿ ಮಾಡಿದ ಸರವಾಗಿದೆ. ಶಿವನಿಗೆ ರುದ್ರಾಕ್ಷಿ ಸರ ಪ್ರಿಯವಾದರೆ, ಸನ್ಮಾನ, ಬಹುಮಾನ ಕೊಡುವಾಗ ಹಾಕಲು ಯೋಗ್ಯವಾದ ಸರ ಇದಾಗಿದೆ. ಚಿನ್ನ ಮತ್ತು ಬೆಳ್ಳಿಯಲ್ಲಿ ನೈದ ವಿನ್ಯಾಸದಲ್ಲಿದೆ. ಫ್ಲೆಕ್ಸಿಬಲ್ ಆಗಿದೆ. ಪುರುಷರಿಗೆ ದಕ್ಷಿಣ ಕನ್ನಡದ ಅಡಿಕೆಯನ್ನು ಬಳಸಿದರೆ, ಹೆಂಗಳೆಯರಿಗೆ ಸಿಂಗಾಪುರ ಅಡಿಕೆಯಲ್ಲಿ ತಯಾರು ಮಾಡಲಾಗಿದೆ. ಅಡಿಕೆ ಹಾರವನ್ನು ಪ್ರಥಮವಾಗಿ ತಯಾರಿಸಿದ ಹೆಗ್ಗಳಿಕೆ ಪುತ್ತೂರಿನ ಮುಳಿಯ ಸಂಸ್ಥೆಗೆ ಸಲ್ಲುತ್ತದೆ. ಚಿನ್ನದ ಸಿಂಗಾಪುರ ಅಡಿಕೆ ಸರದಲ್ಲಿ 27 ಪೀಸ್ ಅಡಿಕೆ ಇದ್ದು 22.690 ಗ್ರಾಂ ಚಿನ್ನ ಬಳಕೆ ಮಾಡಲಾಗಿದ್ದು ಸರದ ಅಂದಾಜು ಮೌಲ್ಯ 86,680 ರೂಪಾಯಿ . ಬೆಳ್ಳಿಯ ಸಿಂಗಾಪುರ ಅಡಿಕೆ ಸರದಲ್ಲಿ 23 ಪೀಸ್ ಅಡಿಕೆ ಬಳಸಲಾಗಿದೆ. ಬಳಸಿದ ಬೆಳ್ಳಿಯ ತೂಕ 22.210 ಗ್ರಾಂ. ಸರದ ಅಂದಾಜು ಮೌಲ್ಯ- 2,270 ರೂಪಾಯಿ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬಳಸಿ ಮಾಡಿರುವ ಬೆಳ್ಳಿಯ ಸರಕ್ಕೆ 4,330 ರೂಪಾಯಿ ವೆಚ್ಚ ತಗಲುತ್ತದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
HeatWave | ಏರುತ್ತಿರುವ ತಾಪಮಾನ | ದೂರವಾಗುತ್ತಿರುವ ಮಳೆ | ಬಿಸಿಯಾದ ತಾಪಮಾನದಿಂದ ರಕ್ಷಣೆ ಹೇಗೆ..?
April 8, 2024
2:54 PM
by: ದ ರೂರಲ್ ಮಿರರ್.ಕಾಂ
ಪರಿಸರ ಶಾಲೆ | ಮಕ್ಕಳಿಗೆ ಪಾಠದ ಅಂಕದಷ್ಟೇ ಪರಿಸರ ಕಾಳಜಿಯೂ ಅಗತ್ಯ | ಪುತ್ತೂರಿನ ಈ ಪ್ಲೇ ಸ್ಕೂಲ್‌ ಮಾದರಿ ಏಕೆ..?
April 6, 2024
2:11 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror