Advertisement

ಬಂದಿದೆ ಹೊಸತು ಅಡಿಕೆ ಸರ….!

Share

ಪುತ್ತೂರು: ಆಭರಣದಲ್ಲಿ ಹೊಸತಾಗಿ ಆವಿಷ್ಕಾರಗೊಂಡ ಆಭರಣವೆಂದರೆ “ಅಡಿಕೆ ಸರ” . ಸ್ವಾದಿಷ್ಟವಾದ ಅಡಿಕೆಯನ್ನು ಆಭರಣವನ್ನಾಗಿ ಧರಿಸಬಹುದೇ ಎಂದು ಮೂಗಿನ ಮೇಲೆ ಬೆರಳಿಟ್ಟು ನೋಡುವಂತಹ ಸುಂದರ, ಫ್ಯಾಶನ್ ಪ್ರಿಯರಿಗಾಗಿ ಮಾಡಿದ ಸರವಾಗಿದೆ. ಶಿವನಿಗೆ ರುದ್ರಾಕ್ಷಿ ಸರ ಪ್ರಿಯವಾದರೆ, ಸನ್ಮಾನ, ಬಹುಮಾನ ಕೊಡುವಾಗ ಹಾಕಲು ಯೋಗ್ಯವಾದ ಸರ ಇದಾಗಿದೆ. ಚಿನ್ನ ಮತ್ತು ಬೆಳ್ಳಿಯಲ್ಲಿ ನೈದ ವಿನ್ಯಾಸದಲ್ಲಿದೆ. ಫ್ಲೆಕ್ಸಿಬಲ್ ಆಗಿದೆ. ಪುರುಷರಿಗೆ ದಕ್ಷಿಣ ಕನ್ನಡದ ಅಡಿಕೆಯನ್ನು ಬಳಸಿದರೆ, ಹೆಂಗಳೆಯರಿಗೆ ಸಿಂಗಾಪುರ ಅಡಿಕೆಯಲ್ಲಿ ತಯಾರು ಮಾಡಲಾಗಿದೆ. ಅಡಿಕೆ ಹಾರವನ್ನು ಪ್ರಥಮವಾಗಿ ತಯಾರಿಸಿದ ಹೆಗ್ಗಳಿಕೆ ಪುತ್ತೂರಿನ ಮುಳಿಯ ಸಂಸ್ಥೆಗೆ ಸಲ್ಲುತ್ತದೆ. ಚಿನ್ನದ ಸಿಂಗಾಪುರ ಅಡಿಕೆ ಸರದಲ್ಲಿ 27 ಪೀಸ್ ಅಡಿಕೆ ಇದ್ದು 22.690 ಗ್ರಾಂ ಚಿನ್ನ ಬಳಕೆ ಮಾಡಲಾಗಿದ್ದು ಸರದ ಅಂದಾಜು ಮೌಲ್ಯ 86,680 ರೂಪಾಯಿ . ಬೆಳ್ಳಿಯ ಸಿಂಗಾಪುರ ಅಡಿಕೆ ಸರದಲ್ಲಿ 23 ಪೀಸ್ ಅಡಿಕೆ ಬಳಸಲಾಗಿದೆ. ಬಳಸಿದ ಬೆಳ್ಳಿಯ ತೂಕ 22.210 ಗ್ರಾಂ. ಸರದ ಅಂದಾಜು ಮೌಲ್ಯ- 2,270 ರೂಪಾಯಿ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬಳಸಿ ಮಾಡಿರುವ ಬೆಳ್ಳಿಯ ಸರಕ್ಕೆ 4,330 ರೂಪಾಯಿ ವೆಚ್ಚ ತಗಲುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

8 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

14 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

18 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago