ಬಂದಿದೆ ಹೊಸತು ಅಡಿಕೆ ಸರ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಆಭರಣದಲ್ಲಿ ಹೊಸತಾಗಿ ಆವಿಷ್ಕಾರಗೊಂಡ ಆಭರಣವೆಂದರೆ “ಅಡಿಕೆ ಸರ” . ಸ್ವಾದಿಷ್ಟವಾದ ಅಡಿಕೆಯನ್ನು ಆಭರಣವನ್ನಾಗಿ ಧರಿಸಬಹುದೇ ಎಂದು ಮೂಗಿನ ಮೇಲೆ ಬೆರಳಿಟ್ಟು ನೋಡುವಂತಹ ಸುಂದರ, ಫ್ಯಾಶನ್ ಪ್ರಿಯರಿಗಾಗಿ ಮಾಡಿದ ಸರವಾಗಿದೆ. ಶಿವನಿಗೆ ರುದ್ರಾಕ್ಷಿ ಸರ ಪ್ರಿಯವಾದರೆ, ಸನ್ಮಾನ, ಬಹುಮಾನ ಕೊಡುವಾಗ ಹಾಕಲು ಯೋಗ್ಯವಾದ ಸರ ಇದಾಗಿದೆ. ಚಿನ್ನ ಮತ್ತು ಬೆಳ್ಳಿಯಲ್ಲಿ ನೈದ ವಿನ್ಯಾಸದಲ್ಲಿದೆ. ಫ್ಲೆಕ್ಸಿಬಲ್ ಆಗಿದೆ. ಪುರುಷರಿಗೆ ದಕ್ಷಿಣ ಕನ್ನಡದ ಅಡಿಕೆಯನ್ನು ಬಳಸಿದರೆ, ಹೆಂಗಳೆಯರಿಗೆ ಸಿಂಗಾಪುರ ಅಡಿಕೆಯಲ್ಲಿ ತಯಾರು ಮಾಡಲಾಗಿದೆ. ಅಡಿಕೆ ಹಾರವನ್ನು ಪ್ರಥಮವಾಗಿ ತಯಾರಿಸಿದ ಹೆಗ್ಗಳಿಕೆ ಪುತ್ತೂರಿನ ಮುಳಿಯ ಸಂಸ್ಥೆಗೆ ಸಲ್ಲುತ್ತದೆ. ಚಿನ್ನದ ಸಿಂಗಾಪುರ ಅಡಿಕೆ ಸರದಲ್ಲಿ 27 ಪೀಸ್ ಅಡಿಕೆ ಇದ್ದು 22.690 ಗ್ರಾಂ ಚಿನ್ನ ಬಳಕೆ ಮಾಡಲಾಗಿದ್ದು ಸರದ ಅಂದಾಜು ಮೌಲ್ಯ 86,680 ರೂಪಾಯಿ . ಬೆಳ್ಳಿಯ ಸಿಂಗಾಪುರ ಅಡಿಕೆ ಸರದಲ್ಲಿ 23 ಪೀಸ್ ಅಡಿಕೆ ಬಳಸಲಾಗಿದೆ. ಬಳಸಿದ ಬೆಳ್ಳಿಯ ತೂಕ 22.210 ಗ್ರಾಂ. ಸರದ ಅಂದಾಜು ಮೌಲ್ಯ- 2,270 ರೂಪಾಯಿ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬಳಸಿ ಮಾಡಿರುವ ಬೆಳ್ಳಿಯ ಸರಕ್ಕೆ 4,330 ರೂಪಾಯಿ ವೆಚ್ಚ ತಗಲುತ್ತದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

2 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

14 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

23 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

24 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago