Advertisement

ಬಂದಿದೆ ಹೊಸತು ಅಡಿಕೆ ಸರ….!

Share

ಪುತ್ತೂರು: ಆಭರಣದಲ್ಲಿ ಹೊಸತಾಗಿ ಆವಿಷ್ಕಾರಗೊಂಡ ಆಭರಣವೆಂದರೆ “ಅಡಿಕೆ ಸರ” . ಸ್ವಾದಿಷ್ಟವಾದ ಅಡಿಕೆಯನ್ನು ಆಭರಣವನ್ನಾಗಿ ಧರಿಸಬಹುದೇ ಎಂದು ಮೂಗಿನ ಮೇಲೆ ಬೆರಳಿಟ್ಟು ನೋಡುವಂತಹ ಸುಂದರ, ಫ್ಯಾಶನ್ ಪ್ರಿಯರಿಗಾಗಿ ಮಾಡಿದ ಸರವಾಗಿದೆ. ಶಿವನಿಗೆ ರುದ್ರಾಕ್ಷಿ ಸರ ಪ್ರಿಯವಾದರೆ, ಸನ್ಮಾನ, ಬಹುಮಾನ ಕೊಡುವಾಗ ಹಾಕಲು ಯೋಗ್ಯವಾದ ಸರ ಇದಾಗಿದೆ. ಚಿನ್ನ ಮತ್ತು ಬೆಳ್ಳಿಯಲ್ಲಿ ನೈದ ವಿನ್ಯಾಸದಲ್ಲಿದೆ. ಫ್ಲೆಕ್ಸಿಬಲ್ ಆಗಿದೆ. ಪುರುಷರಿಗೆ ದಕ್ಷಿಣ ಕನ್ನಡದ ಅಡಿಕೆಯನ್ನು ಬಳಸಿದರೆ, ಹೆಂಗಳೆಯರಿಗೆ ಸಿಂಗಾಪುರ ಅಡಿಕೆಯಲ್ಲಿ ತಯಾರು ಮಾಡಲಾಗಿದೆ. ಅಡಿಕೆ ಹಾರವನ್ನು ಪ್ರಥಮವಾಗಿ ತಯಾರಿಸಿದ ಹೆಗ್ಗಳಿಕೆ ಪುತ್ತೂರಿನ ಮುಳಿಯ ಸಂಸ್ಥೆಗೆ ಸಲ್ಲುತ್ತದೆ. ಚಿನ್ನದ ಸಿಂಗಾಪುರ ಅಡಿಕೆ ಸರದಲ್ಲಿ 27 ಪೀಸ್ ಅಡಿಕೆ ಇದ್ದು 22.690 ಗ್ರಾಂ ಚಿನ್ನ ಬಳಕೆ ಮಾಡಲಾಗಿದ್ದು ಸರದ ಅಂದಾಜು ಮೌಲ್ಯ 86,680 ರೂಪಾಯಿ . ಬೆಳ್ಳಿಯ ಸಿಂಗಾಪುರ ಅಡಿಕೆ ಸರದಲ್ಲಿ 23 ಪೀಸ್ ಅಡಿಕೆ ಬಳಸಲಾಗಿದೆ. ಬಳಸಿದ ಬೆಳ್ಳಿಯ ತೂಕ 22.210 ಗ್ರಾಂ. ಸರದ ಅಂದಾಜು ಮೌಲ್ಯ- 2,270 ರೂಪಾಯಿ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬಳಸಿ ಮಾಡಿರುವ ಬೆಳ್ಳಿಯ ಸರಕ್ಕೆ 4,330 ರೂಪಾಯಿ ವೆಚ್ಚ ತಗಲುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

4 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

13 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago