ಸುಳ್ಯ: ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಮಾ.31 ರವರೆಗೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 9 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಅಂದರೆ ಬಂದ್… ಬಂದ್ ಅಲ್ಲ. ಅಗತ್ಯ ಸೇವೆ ಲಭ್ಯವಿದೆ. ಆದರೆ ಅತೀ ಅಗತ್ಯವಾದರೆ ಮಾತ್ರಾ ವಾರಗಳ ಕಾಲ ಪೇಟೆಗೆ ತೆರಳಿ.
ಮಾ.31 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು, ಹಾಗೂ ಬೆಳಗಾವಿ ಜಿಲ್ಲೆ ಲಾಕ್ ಡೌನ್ ಆಗಿರುತ್ತದೆ.
ಇದೆಲ್ಲಾ ಇರುವುದಿಲ್ಲ :
ಯಾವುದೆಲ್ಲಾ ಇರುತ್ತದೆ :
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…