ಸುಳ್ಯ: ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಮಾ.31 ರವರೆಗೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 9 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಅಂದರೆ ಬಂದ್… ಬಂದ್ ಅಲ್ಲ. ಅಗತ್ಯ ಸೇವೆ ಲಭ್ಯವಿದೆ. ಆದರೆ ಅತೀ ಅಗತ್ಯವಾದರೆ ಮಾತ್ರಾ ವಾರಗಳ ಕಾಲ ಪೇಟೆಗೆ ತೆರಳಿ.
ಮಾ.31 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು, ಹಾಗೂ ಬೆಳಗಾವಿ ಜಿಲ್ಲೆ ಲಾಕ್ ಡೌನ್ ಆಗಿರುತ್ತದೆ.
ಇದೆಲ್ಲಾ ಇರುವುದಿಲ್ಲ :
ಯಾವುದೆಲ್ಲಾ ಇರುತ್ತದೆ :
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…