Advertisement
ಸುದ್ದಿಗಳು

ಬಜರಂಗದಳಕ್ಕೆ ಪಿಎಫ್‌ಐ ಹೋಲಿಕೆ – ಖರ್ಗೆಗೆ ಕೋರ್ಟ್ ಸಮನ್ಸ್

Share

ಬಜರಂಗದಳದ  ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‌ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ  ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

Advertisement
Advertisement
Advertisement
Advertisement

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Advertisement

ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್‌ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

15 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

21 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago