Advertisement
ಸುದ್ದಿಗಳು

ಬಜರಂಗದಳಕ್ಕೆ ಪಿಎಫ್‌ಐ ಹೋಲಿಕೆ – ಖರ್ಗೆಗೆ ಕೋರ್ಟ್ ಸಮನ್ಸ್

Share

ಬಜರಂಗದಳದ  ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್‌ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ  ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್‌ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

5 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

5 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

12 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

18 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

18 hours ago