ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ವಿಚಾರವಾಗಿ ಪಂಜಾಬ್ನ ಸಂಗ್ರೂರ್ ಸ್ಥಳೀಯ ನ್ಯಾಯಾಲಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿಯಾಗಿದೆ. ಜುಲೈ 10 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ. ಇದು ಅಪಾರ ಕಾರ್ಯಕರ್ತರಿಗೆ ಮಾಡಿರುವ ಅಪಮಾನವಾಗಿದೆ ಎಂದು ಹಿಂದೂ ಸುರಕ್ಷಾ ಪರಿಷತ್ ಭಜದಳ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚೆಗೆ ನಡೆದ ಕರ್ನಾಟಕ ಚುನಾವಣಾ ಪ್ರಚಾರದ ವೇಳೆ ಖರ್ಗೆಯವರು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ದಾರೆ. ಇದು ಅವಹೇಳನಕಾರಿ ವಿಚಾರವಾಗಿದೆ ಎಂದು ಅರ್ಜಿದಾರರು ಆರೋಪಿಸಿ ನ್ಯಾಯಾಲಯದಲ್ಲಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹಿತೇಶ್ ಅವರ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಮೂರ್ತಿ ರಮಣದೀಪ್ ಕೌರ್ ಖರ್ಗೆಯವರಿಗೆ ಸಮನ್ಸ್ ನೀಡಿದ್ದಾರೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…