Advertisement
ನಿಧನ‌ ಸುದ್ದಿಗಳು

ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನ

Share

ಬೆಂಗಳೂರು:  ಬಜರಂಗದಳ ಮಾಜಿ ಸಂಚಾಲಕ,  ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48)  ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಅವರು  ವಿವಿಧ ಹೋರಾಟಗಳಲ್ಲಿ, ಹಿಂದೂಪರವಾದ ಧರಣಿ, ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಅದಾದ ನಂತರ 2008 ರಲ್ಲಿ ಸಂಘಪರಿವಾರದಿಂದ ಹೊರಬಂದಿದ್ದರು. ಬಳಿಕ 2011 ರಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದರು.  ವಿವಿಧ ಹೋರಾಟಗಳಲ್ಲಿ  ಮುಂಚೂಣಿಯಲ್ಲಿದ್ದು ಈಚೆಗೆ ಸಿ ಎ ಎ ವಿರುದ್ಧದ ಹೋರಾಟಗಳಲ್ಲಿ  ಸಕ್ರಿಯವಾಗಿದ್ದರು.

ಚಿಕ್ಕಮಗಳೂರಿನ ಕೊಪ್ಪದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 minutes ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago