ಧಾರ್ಮಿಕ

ಬಡತನ ದೇಶದಿಂದ ತೊಲಗಬೇಕು : ಬಹು ಇಸಾಖ್ ಬಾಖವಿ

Share

ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .

ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ…

37 minutes ago

ಹವಾಮಾನ ವರದಿ | 11-03-2025 | ಮೋಡದ ವಾತಾವರಣ – ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.17 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |

ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ…

8 hours ago

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!

ನಿಯಮಗಳು ಎಷ್ಟೇ ಇದ್ದರೂ ಹಲವು ಸಂದರ್ಭದಲ್ಲಿ ಅಭದ್ರತೆಯೂ ಅಷ್ಟೇ ಇದೆ...ಸಹಕಾರಿ ಸಂಘದಲ್ಲಿ ಇದೆಲ್ಲಾ…

15 hours ago

ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |

ಕುಂಭಮೇಳದ ಪಯಣದ ಅನುಭವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರು ಕಳೆದ 8…

15 hours ago

3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು,…

23 hours ago