Advertisement
ಧಾರ್ಮಿಕ

ಬಡತನ ದೇಶದಿಂದ ತೊಲಗಬೇಕು : ಬಹು ಇಸಾಖ್ ಬಾಖವಿ

Share

ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .

ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

57 minutes ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

2 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

8 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

9 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

20 hours ago