Advertisement
ಧಾರ್ಮಿಕ

ಬಡತನ ದೇಶದಿಂದ ತೊಲಗಬೇಕು : ಬಹು ಇಸಾಖ್ ಬಾಖವಿ

Share

ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .

Advertisement
Advertisement

ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

6 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

6 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

11 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago