Advertisement
ಧಾರ್ಮಿಕ

ಬಡತನ ದೇಶದಿಂದ ತೊಲಗಬೇಕು : ಬಹು ಇಸಾಖ್ ಬಾಖವಿ

Share

ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .

ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 hour ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

2 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

2 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

2 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

5 hours ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

6 hours ago