ಅರಂತೋಡು : ದುಷ್ಟ ಜೀವನಕ್ಕೆ ಬಲಿಯಾಗುವ ಯುವಕರು ಮಾರಕ ವಸ್ತುಗಳನ್ನು ತ್ಯಜಿಸಿ ಒಳ್ಳೆಯ ಪೌರ ಜೀವನ ನಡೆಸಲು ಯುವಕರು ಶ್ರಮಿಸಬೇಕು. ಭಾರತ ದೇಶಾದ್ಯಂತ ಬಡತನದಿಂದ ಜೀವನ ಸಾಗುತ್ತಿದ್ದು ಜನರು ಆಹಾರ ಮತ್ತು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ . ಬಡತನ ವನ್ನು ಭಾರತ ದೇಶದಿಂದ ತೊಲಗಿಸಬೇಕು.ದೇಶದಲ್ಲಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಹೇಳಿದರು .
ಅವರು ಈದುಲ್ ಫಿತ್ರ್ ದಿನ ಕುತುಬಾ ನಿರ್ವಹಿಸಿ ಮಾತನಾಡಿದರು .ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್,ಕಾರ್ಯದರ್ಶಿ ಫಸೀಲ್,ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಸ್ವಲಾತ್ ಸಮಿತಿ ಕಾರ್ಯದರ್ಶಿ ಸಂಸುದ್ದೀನ್,ಜಮಾ ಅತ್ ಕಮಿಟಿ ಮಾಜಿ ಅಧ್ಯಕ್ಷ ರುಗಳಾದ ಹಾಜಿ ಅಹ್ಮದ್ ಪಠೇಲ್,ಹಾಜಿ ಮಹಮ್ಮದ್ ,ಹಾಜಿ ಎಸ್ .ಇ.ಮಹಮ್ಮದ್ ,ಹಾಜಿ ಕೆ.ಎಮ್ .ಶೇಕಾಲಿ ಪಾರೆಕ್ಕಲ್,ನುಸ್ರತುಲ್ ಇಸ್ಲಾಂ ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್,ಅನಿವಾಸಿ ಭಾರತಿಯ ರಾದ ಬದ್ರುದ್ದೀನ್ ಪಠೇಲ್,ಸಜ್ಜಾದ್ ಪಠೇಲ್,ಬದ್ರಿಯಾ ಜುಮ್ಮಾಮಸೀದಿ ದುಬೈ ಸಮಿತಿ ಅಧ್ಯಕ್ಷ ರಹೀಂ ಅರಂತೋಡು ,ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ,ಎ ಹೆಚ್ ವೈ ಎ ಮಾಜಿ ಅಧ್ಯಕ್ಷ ಹನೀಫ್ ಎ,.ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ,ಹಾಜಿ ಅಜರುದ್ದೀನ್, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಕಾರ್ಯದರ್ಶಿ ಮುಹ್ ಸ್ಸಿನ್ ಅರಂತೋಡು ,ಉಪಾಧ್ಯಕ್ಷ ಹಾರೀಸ್ ಕನಕಮಜಲು ಮುಂತಾದವರು ಉಪಸ್ಥಿತರಿದ್ದರು .
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…