Advertisement
ಸುದ್ದಿಗಳು

ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧಾರ

Share

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಮುಂದಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಕಾರಣದಿಂದ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

Advertisement
Advertisement

ಎ.15 ರಿಂದ  ಸೀಮಿತವಾಗಿ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ. ಇಲ್ಲಿ  ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000/- ದ ಅಡಿಕೆ ಮಾರಾಟಕ್ಕೆ ಅವಕಾಶ ,  ಪ್ರತಿದಿನ 30 ಸದಸ್ಯರಿಗೆ ಮಾತ್ರ ಅವಕಾಶ.
ಆಯಾ ಶಾಖಾಧಿಕಾರಿಗಳ / ನಮೂದಿಸಲ್ಪಟ್ಟ ನೌಕರರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು, ಬೆಳಿಗ್ಗೆ ಗಂಟೆ 11.00 ರಿಂದ ,ಸಂಜೆ 5.00 ರ ವರೆಗೆ ಖರೀದಿ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ ಕ್ಯಾಂಪ್ಕೊ ಕಾರ್ಡು, ಜಾಗದ ಪೊಸೆಶನ್ ಸರ್ಟಿಫಿಕೇಟ್ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮುಖಗವುಸು ( ಮಾಸ್ಕ್ ) ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಆರೋಗ್ಯ ಇಲಾಖೆ ತಿಳಿಸಿದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.

Advertisement

ಅಡಿಕೆ ಖರೀದಿ ನಡೆಸುವ ಶಾಖೆಗಳು: 

ಬದಿಯಡ್ಕ :
ಸಂಪರ್ಕ : ಪ್ರದೀಪ್ ಕುಮಾರ್ PH : 8200693185 ಮತ್ತು 8105764906

Advertisement

ಕಾಞಂಗಾಡ್ :
ಸಂಪರ್ಕ : ಕುಂಞಂಬು. PH : 8921390124

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

10 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

11 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

19 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

19 hours ago