Advertisement
ಸುದ್ದಿಗಳು

ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧಾರ

Share

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಮುಂದಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಕಾರಣದಿಂದ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

ಎ.15 ರಿಂದ  ಸೀಮಿತವಾಗಿ ಬದಿಯಡ್ಕ ಮತ್ತು ಕಾಞಂಗಾಡ್ ಕ್ಯಾಂಪ್ಕೊ ಶಾಖೆಗಳಲ್ಲಿ ಅಡಿಕೆ ಖರೀದಿಸಲು ನಿರ್ಧರಿಸಲಾಗಿದೆ. ಇಲ್ಲಿ  ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000/- ದ ಅಡಿಕೆ ಮಾರಾಟಕ್ಕೆ ಅವಕಾಶ ,  ಪ್ರತಿದಿನ 30 ಸದಸ್ಯರಿಗೆ ಮಾತ್ರ ಅವಕಾಶ.
ಆಯಾ ಶಾಖಾಧಿಕಾರಿಗಳ / ನಮೂದಿಸಲ್ಪಟ್ಟ ನೌಕರರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು, ಬೆಳಿಗ್ಗೆ ಗಂಟೆ 11.00 ರಿಂದ ,ಸಂಜೆ 5.00 ರ ವರೆಗೆ ಖರೀದಿ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ ಕ್ಯಾಂಪ್ಕೊ ಕಾರ್ಡು, ಜಾಗದ ಪೊಸೆಶನ್ ಸರ್ಟಿಫಿಕೇಟ್ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ ಮುಖಗವುಸು ( ಮಾಸ್ಕ್ ) ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಆರೋಗ್ಯ ಇಲಾಖೆ ತಿಳಿಸಿದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.

ಅಡಿಕೆ ಖರೀದಿ ನಡೆಸುವ ಶಾಖೆಗಳು: 

ಬದಿಯಡ್ಕ :
ಸಂಪರ್ಕ : ಪ್ರದೀಪ್ ಕುಮಾರ್ PH : 8200693185 ಮತ್ತು 8105764906

ಕಾಞಂಗಾಡ್ :
ಸಂಪರ್ಕ : ಕುಂಞಂಬು. PH : 8921390124

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

9 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

10 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

15 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

17 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

17 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

19 hours ago