ಸುಳ್ಯ:ರೆಡ್ಕ್ರಾಸ್ ಸಂಸ್ಥೆ ಮಾನವೀಯತೆಯ ನೆಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಅದು ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ತಮ್ಮ ಬದುಕಿನಲ್ಲೂ ಯಾವತ್ತೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪಸ್ಯಾಸಕಿ, ವಲಯ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಕುರಿತು ಮಾಹಿತಿ ನೀಡುತ್ತಾ ಮಾತನಾಡುತ್ತಿದ್ದರು. ರೆಡ್ಕ್ರಾಸ್ ಸಂಸ್ಥೆ ಜನರನ್ನುಸಮಾಜಮುಖಿ ವ್ಯಕ್ತಿಯನ್ನಾಗಿ ಬೆಳೆಸುತ್ತದೆ. ಸಂಸ್ಥೆಯಲ್ಲಿ ಕಲಿತುದ್ದನ್ನು ಕೇವಲ ಸಂಸ್ಥೆಗೆ ಸೀಮಿತವಾಗಿಡದೇ ಜೀವನಕ್ಕೆ ಅಳವಡಿಸಿಕೊಳ್ಳಿ, ಮನುಷ್ಯರನ್ನು ಮನುಷ್ಯರನ್ನಾಗಿಕಾಣುತ್ತಾ ನಿಮ್ಮ ಭವಿಷ್ಯವನ್ನು ನೀವೇ ರೂಪಿಸುವ ಕಡೆಗೆ ಗಮನಹರಿಸಿ ಎಂದರು.
ರೆಡ್ಕ್ರಾಸ್ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಯಾನ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…