ಸುಳ್ಯ: ಸ್ವಚ್ಛ ಸುಳ್ಯದ ಅಭಿಯಾನ ಆರಂಭವಾಗಿದೆ. ಇಡೀ ಸುಳ್ಯವನ್ನು ಸ್ವಚ್ಛ ನಗರವನ್ನಾಗಿಸುವ ಉದ್ದೇಶದಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು.
ನಿರಂತರ ನಡೆಯುವ ಅಭಿಯಾನದ ಏಳನೇ ವಾರದ ಸ್ವಚ್ಛತಾ ಕಾರ್ಯಕ್ಕೆ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಚಾಲನೆ ನೀಡಿದರು. ಹಳೆಗೇಟು ಪೆಟ್ರೋಲ್ ಪಂಪ್ನಿಂದ ಆರಂಭಗೊಂಡು ಜ್ಯೋತಿ ವೃತ್ತದ ವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ, ಗೃಹರಕ್ಷಕ ದಳದ ಜಯಂತ ರೈ, ವಿನೋದ್ ಲಸ್ರಾದೋ, ಗೌತಂ ಭಟ್, ಕೆ.ಟಿ.ವಿಶ್ವನಾಥ, ಎ.ಎಂ.ಭಟ್. ಮನಮೋಹನ್, ದೊಡ್ಡಣ್ಣ ಬರೆಮೇಲು, ಲೋಕೇಶ್ ಗುಡ್ಡೆಮನೆ, ಹಸೈನಾರ್ ಜಯನಗರ, ಶರೀಫ್ ಜಟ್ಟಿಪಳ್ಳ, ಹಾಜಿ ಅಬ್ದುಲ್ ಸಮದ್, ಸತೀಶ್, ಕಿಶನ್, ಡಿ.ಎಸ್.ಗಿರೀಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಭಾಗವಹಿಸಿದ್ದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…