(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅಭಿಪ್ರಾಯ ನೀಡಿದ್ದಾರೆ,
ಪ್ಲಾಸ್ಟಿಕ್ ತೊಟ್ಟೆ ಮಾತ್ರ ಪ್ಲಾಸ್ಟಿಕ್ ಅಲ್ಲ.ಜರ್ದಾ ಪ್ಯಾಕೆಟ್ಟುಗಳು,ಹಾಲಿನ ಪ್ಯಾಕೆಟ್ಟುಗಳು,ಕುರುಕುರೆಯಂತಹ ಬ್ರಾಂಡೆಡ್ ಕಂಪೆನಿ ತಿನಿಸುಗಳ ಪ್ಯಾಕೆಟ್ಟುಗಳು, ಟೂತ್ ಬ್ರಶ್,ನೀರಿನ ಬಾಟಲ್,ಜ್ಯೂಸ್ ಬಾಟಲ್,ಪ್ಲಾಸ್ಟಿಕ್ ಪ್ಲೇಟ್ಸ್,ಪ್ಲಾಸ್ಟಿಕ್ ಗ್ಲಾಸ್ ಇವೆಲ್ಲವೂ ಪ್ಲಾಸ್ಟಿಕ್ ಗಳೇ!. ನಿರ್ವಹಣೆಯಲ್ಲಿ ಸೋತರೆ ಪ್ರಕೃತಿಗೆ ಹಾನಿಕರವೇ! ಇವೆಲ್ಲವೂ ನಿಷೇಧವಾಗಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನ್ನು ಬಿಸಾಡುವುದನ್ನು ನಿಷೇಧಿಸಿ. ರಾತ್ರಿ ಕಾವಲು ಕುಳಿತು ತಪ್ಪಿತಸ್ಥರಿಗೆ ದಂಡ ವಿಧಿಸಿ. ಶಾಲಾಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಬೇಕು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…