(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅಭಿಪ್ರಾಯ ನೀಡಿದ್ದಾರೆ,
ಪ್ಲಾಸ್ಟಿಕ್ ತೊಟ್ಟೆ ಮಾತ್ರ ಪ್ಲಾಸ್ಟಿಕ್ ಅಲ್ಲ.ಜರ್ದಾ ಪ್ಯಾಕೆಟ್ಟುಗಳು,ಹಾಲಿನ ಪ್ಯಾಕೆಟ್ಟುಗಳು,ಕುರುಕುರೆಯಂತಹ ಬ್ರಾಂಡೆಡ್ ಕಂಪೆನಿ ತಿನಿಸುಗಳ ಪ್ಯಾಕೆಟ್ಟುಗಳು, ಟೂತ್ ಬ್ರಶ್,ನೀರಿನ ಬಾಟಲ್,ಜ್ಯೂಸ್ ಬಾಟಲ್,ಪ್ಲಾಸ್ಟಿಕ್ ಪ್ಲೇಟ್ಸ್,ಪ್ಲಾಸ್ಟಿಕ್ ಗ್ಲಾಸ್ ಇವೆಲ್ಲವೂ ಪ್ಲಾಸ್ಟಿಕ್ ಗಳೇ!. ನಿರ್ವಹಣೆಯಲ್ಲಿ ಸೋತರೆ ಪ್ರಕೃತಿಗೆ ಹಾನಿಕರವೇ! ಇವೆಲ್ಲವೂ ನಿಷೇಧವಾಗಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನ್ನು ಬಿಸಾಡುವುದನ್ನು ನಿಷೇಧಿಸಿ. ರಾತ್ರಿ ಕಾವಲು ಕುಳಿತು ತಪ್ಪಿತಸ್ಥರಿಗೆ ದಂಡ ವಿಧಿಸಿ. ಶಾಲಾಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಬೇಕು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…