(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅಭಿಪ್ರಾಯ ನೀಡಿದ್ದಾರೆ,
ಪ್ಲಾಸ್ಟಿಕ್ ತೊಟ್ಟೆ ಮಾತ್ರ ಪ್ಲಾಸ್ಟಿಕ್ ಅಲ್ಲ.ಜರ್ದಾ ಪ್ಯಾಕೆಟ್ಟುಗಳು,ಹಾಲಿನ ಪ್ಯಾಕೆಟ್ಟುಗಳು,ಕುರುಕುರೆಯಂತಹ ಬ್ರಾಂಡೆಡ್ ಕಂಪೆನಿ ತಿನಿಸುಗಳ ಪ್ಯಾಕೆಟ್ಟುಗಳು, ಟೂತ್ ಬ್ರಶ್,ನೀರಿನ ಬಾಟಲ್,ಜ್ಯೂಸ್ ಬಾಟಲ್,ಪ್ಲಾಸ್ಟಿಕ್ ಪ್ಲೇಟ್ಸ್,ಪ್ಲಾಸ್ಟಿಕ್ ಗ್ಲಾಸ್ ಇವೆಲ್ಲವೂ ಪ್ಲಾಸ್ಟಿಕ್ ಗಳೇ!. ನಿರ್ವಹಣೆಯಲ್ಲಿ ಸೋತರೆ ಪ್ರಕೃತಿಗೆ ಹಾನಿಕರವೇ! ಇವೆಲ್ಲವೂ ನಿಷೇಧವಾಗಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನ್ನು ಬಿಸಾಡುವುದನ್ನು ನಿಷೇಧಿಸಿ. ರಾತ್ರಿ ಕಾವಲು ಕುಳಿತು ತಪ್ಪಿತಸ್ಥರಿಗೆ ದಂಡ ವಿಧಿಸಿ. ಶಾಲಾಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಬೇಕು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…