(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅಭಿಪ್ರಾಯ ನೀಡಿದ್ದಾರೆ,
ಪ್ಲಾಸ್ಟಿಕ್ ತೊಟ್ಟೆ ಮಾತ್ರ ಪ್ಲಾಸ್ಟಿಕ್ ಅಲ್ಲ.ಜರ್ದಾ ಪ್ಯಾಕೆಟ್ಟುಗಳು,ಹಾಲಿನ ಪ್ಯಾಕೆಟ್ಟುಗಳು,ಕುರುಕುರೆಯಂತಹ ಬ್ರಾಂಡೆಡ್ ಕಂಪೆನಿ ತಿನಿಸುಗಳ ಪ್ಯಾಕೆಟ್ಟುಗಳು, ಟೂತ್ ಬ್ರಶ್,ನೀರಿನ ಬಾಟಲ್,ಜ್ಯೂಸ್ ಬಾಟಲ್,ಪ್ಲಾಸ್ಟಿಕ್ ಪ್ಲೇಟ್ಸ್,ಪ್ಲಾಸ್ಟಿಕ್ ಗ್ಲಾಸ್ ಇವೆಲ್ಲವೂ ಪ್ಲಾಸ್ಟಿಕ್ ಗಳೇ!. ನಿರ್ವಹಣೆಯಲ್ಲಿ ಸೋತರೆ ಪ್ರಕೃತಿಗೆ ಹಾನಿಕರವೇ! ಇವೆಲ್ಲವೂ ನಿಷೇಧವಾಗಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನ್ನು ಬಿಸಾಡುವುದನ್ನು ನಿಷೇಧಿಸಿ. ರಾತ್ರಿ ಕಾವಲು ಕುಳಿತು ತಪ್ಪಿತಸ್ಥರಿಗೆ ದಂಡ ವಿಧಿಸಿ. ಶಾಲಾಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಬೇಕು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…