(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅಭಿಪ್ರಾಯ ನೀಡಿದ್ದಾರೆ,
ಪ್ಲಾಸ್ಟಿಕ್ ತೊಟ್ಟೆ ಮಾತ್ರ ಪ್ಲಾಸ್ಟಿಕ್ ಅಲ್ಲ.ಜರ್ದಾ ಪ್ಯಾಕೆಟ್ಟುಗಳು,ಹಾಲಿನ ಪ್ಯಾಕೆಟ್ಟುಗಳು,ಕುರುಕುರೆಯಂತಹ ಬ್ರಾಂಡೆಡ್ ಕಂಪೆನಿ ತಿನಿಸುಗಳ ಪ್ಯಾಕೆಟ್ಟುಗಳು, ಟೂತ್ ಬ್ರಶ್,ನೀರಿನ ಬಾಟಲ್,ಜ್ಯೂಸ್ ಬಾಟಲ್,ಪ್ಲಾಸ್ಟಿಕ್ ಪ್ಲೇಟ್ಸ್,ಪ್ಲಾಸ್ಟಿಕ್ ಗ್ಲಾಸ್ ಇವೆಲ್ಲವೂ ಪ್ಲಾಸ್ಟಿಕ್ ಗಳೇ!. ನಿರ್ವಹಣೆಯಲ್ಲಿ ಸೋತರೆ ಪ್ರಕೃತಿಗೆ ಹಾನಿಕರವೇ! ಇವೆಲ್ಲವೂ ನಿಷೇಧವಾಗಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ನ್ನು ಬಿಸಾಡುವುದನ್ನು ನಿಷೇಧಿಸಿ. ರಾತ್ರಿ ಕಾವಲು ಕುಳಿತು ತಪ್ಪಿತಸ್ಥರಿಗೆ ದಂಡ ವಿಧಿಸಿ. ಶಾಲಾಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಬೇಕು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…