ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…