ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…