ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.