ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…