ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…