ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.
ಬುಧವಾರ ಬೆಳಗ್ಗೆ ಬಲ್ಯದಿಂದ ಹೊರಟು ಕಡಬದಲ್ಲಿ ಅದ್ದೂರಿ ಸ್ವಾಗತ ನಡೆದು ಬಳಿಕ ವಾಹನ ರಾಲಿ ಮೂಲಕ ಸುಬ್ರಹ್ಮಣ್ಯದ ಕಡೆಗೆ ತೆರಳಲಿದೆ. ಕುಲ್ಕುಂದದ ಬಳಿಯಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ. ಟ್ಯಾಬ್ಲೋ, ಚೆಂಡೆ ಇತ್ಯಾದಿಗಳ ಮೂಲಕ ಅದ್ದೂರಿ ಮೆರವಣಿಗೆ ನಡೆಯಲಿದೆ. ಸುಬ್ರಹ್ಮಣ್ಯದಲ್ಲಿ ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆದಿದೆ.
ರಥವನ್ನು ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಕುಮಾರ್ ಕಡಬ ಅವರು ಕಾಣಿಕೆ ರೂಪದಲ್ಲಿ ನೀಡುತ್ತಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…