ಬಳ್ಪದಲ್ಲಿ ಆಪರೇಶನ್ ಚೀತಾ : ಕಾರ್ಯಾಚರಣೆ ಸ್ಥಗಿತ : ನಾಳೆ ಮತ್ತೆ ಮುಂದುವರಿಕೆ

January 2, 2020
8:56 PM

ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ  ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ  ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು.  ತಕ್ಷಣವೇ ಗಾಯಾಳು ಕೃಷಿಕರನ್ನು  ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.

Advertisement
Advertisement

ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group