ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು. ತಕ್ಷಣವೇ ಗಾಯಾಳು ಕೃಷಿಕರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.
ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…