ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು. ತಕ್ಷಣವೇ ಗಾಯಾಳು ಕೃಷಿಕರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.
ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…